ಎಲ್ಲರಿಗೂ ಸುಪ್ರಭಾತದ ಶುಭಮಂಗಲಾಶಯಗಳು.

ದಿನಾಂಕ 12ರಿಂದ ಎಪ್ರಿಲ್ 25ರವರೆಗೆ ಮಕ್ಕಳಿಗಾಗಿ ತಪೋವನದಲ್ಲಿ 14 ದಿನಗಳ ರಾಜ್ಯಮಟ್ಟದ ಸರ್ವಾಂಗಸುಂದರ ಬೇಸಿಗೆ ಶಿಬಿರ ಶುರುವಾಗುತ್ತಿದೆ. ಆಸಕ್ತರು ಹಿರೇಮಠ ಮತ್ತು ತಪೋವನವನ್ನು ಸಂಪರ್ಕಿಸಿ, ತಮ್ಮ ಮಕ್ಕಳನ್ನು ಬೇಸಿಗೆ ಶಿಬಿರಕ್ಕೆ ಕಳುಹಿಸೋಣವಾಗಲಿ.

ಹೆಚ್ಚಿನ ಮಾಹಿತಿಗಾಗಿ ಹಿರೇಮಠವನ್ನು ಸಂಪರ್ಕಿಸಿ.

ಹಿರೇಮಠ ಭಕ್ತವೃಂದ
ಮತ್ತು ಹಿರೇಮಠದ ವ್ಯವಸ್ಥಾಪಕರು

ಸುಕ್ಷೇತ್ರ ಹಿರೇಮಠ, ಚಿಕ್ಕಪೇಟೆ, ತುಮಕೂರು




Categories:





Related Posts

ನಾಡಿನ ಜನತೆಗೆ ಸ್ವಾಮೀಜಿಯವರಿಂದ ಯುಗಾದಿ ಹಬ್ಬದ ಸಂದೇಶ
2025, ಎಪ್ರಿಲ್ 12 ಶನಿವಾರದಂದು ತಪೋವನದಲ್ಲಿ ಹುಣ್ಣಿಮೆ ಕಾರ್ಯಕ್ರಮ
ಎಲ್ಲರಿಗೂ ಸುಪ್ರಭಾತದ ಶುಭಮಂಗಲಾಶಯಗಳು. ಪ್ರತಿ ಅಮಾವಾಸ್ಯೆಯಂದು ಹಿರೇಮಠದಲ್ಲಿ ಅಮಾವಾಸ್ಯಾಪೂಜೆ ಮತ್ತು ದಾಸೋಹ ನಡೆಯುವಂತೆ ಪ್ರತಿ ಹುಣ್ಣಿಮೆಯಂದು ತಪೋವನದಲ್ಲಿ ಹುಣ್ಣಿಮೆ ಧ್ಯಾನ,